Tuesday, September 15, 2026

Grandmother

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img