Friday, November 14, 2025

grass medhe

ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ

ಹಾಸನ: ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ ವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಜಾತಹಳ್ಳಿಯಲ್ಲಿ ನಡೆದಿದೆ. ಜಾತಹಳ್ಳಿ ದೇವರಾಜ್  ಎಂಬುವವರ ಮನೆಯ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ  ಪತ್ತೆಯಾಗಿದ್ದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಸಗೀರ್ ಎಂಬುವವರು ರಕ್ಷಣೆ ಮಾಡಿದ್ದು ಸೆರೆ ಹಿಡಿದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img