Thursday, February 12, 2026

Greater Bengaluru

ಸುಪ್ರಿಂ ಆದೇಶ ಬೆನ್ನಲ್ಲೇ ಗ್ರೇಟರ್ ಪ್ಲಾನ್‌ಗೆ ಕೈ, ಕಮಲ, ದಳ ರೆಡಿ

ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ. ಬೆಂಗಳೂರು ಮಹಾನಗರದ...

ಅಧಿಕಾರದ ಚುಕ್ಕಾಣಿಗಾಗಿ ಸಿದ್ದು ಸೀಕ್ರೆಟ್‌ ಟಾಸ್ಕ್!

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್‌ ಬೆಂಗಳೂರು ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಉತ್ತಮ ಆಡಳಿತದ ಜೊತೆಗೆ ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಿನ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಿದರು. ಜನಸೇವೆಯ ಸುಧಾರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು...

ಬಿಡದಿ ಟೌನ್‌ ಶಿಪ್‌ಗೆ ವಿರೋಧಿಸಿದ ಸಂಸದ : ರೈತರ ಹಿತಕ್ಕಾಗಿ ಸಿಎಂಗೆ ಪತ್ರ..

ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್.‌...

ಸದನದಲ್ಲಿ ಮಂಡನೆಯಾಯ್ತು ಮಹತ್ವದ ವಿಧೇಯಕ..! ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚಾಲನೆ..

Bengaluru News: ಬೆಂಗಳೂರಿನ ಸುಗಮ ಆಡಳಿತಕ್ಕಾಗಿ ಹಾಗೂ ಅಭಿವೃದ್ದಿಗೆ ಇನ್ನಷ್ಟು ವೇಗ ನೀಡಲು ರಾಜ್ಯ ಸರ್ಕಾರವು ಗ್ರೇಟರ್‌ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕುರಿತು ಅಧ್ಯಯನಕ್ಕಾಗಿ ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img