ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ.
ಬೆಂಗಳೂರು ಮಹಾನಗರದ...
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಉತ್ತಮ ಆಡಳಿತದ ಜೊತೆಗೆ ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಿನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಿದರು. ಜನಸೇವೆಯ ಸುಧಾರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
Bengaluru News: ಬೆಂಗಳೂರಿನ ಸುಗಮ ಆಡಳಿತಕ್ಕಾಗಿ ಹಾಗೂ ಅಭಿವೃದ್ದಿಗೆ ಇನ್ನಷ್ಟು ವೇಗ ನೀಡಲು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕುರಿತು ಅಧ್ಯಯನಕ್ಕಾಗಿ ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...