Thursday, March 26, 2026

Greater Bengaluru Authority

ಕರಡು ಮೀಸಲಾತಿಗೆ 700ಕ್ಕೂ ಹೆಚ್ಚು ಆಕ್ಷೇಪಣೆ

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಕರಡು ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ನೀಡಿದ್ದ ಸಮಯಾವಕಾಶ ಮುಕ್ತಾಯವಾಗಿದೆ. ಈ ಅವಧಿಯಲ್ಲಿ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಮತ್ತು ಸಲಹೆಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. GBA ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ...

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...

‘ಎ’ ಖಾತಾ ವರ್ಗಾವಣೆಗೆ ಜನ ಹಿಂದೇಟು!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...

5 ಪಾಲಿಕೆಗಳಲ್ಲಿ 368 ವಾರ್ಡ್‌ಗಳು – ಹೊಸ ಹಂತಕ್ಕೆ ನಗರ ಆಡಳಿತ!

ಬೆಂಗಳೂರು ನಗರದ 5 ಪಾಲಿಕೆಗಳಲ್ಲಿ ವಾರ್ಡ್‌ಗಳನ್ನು ಪುನರ್‌ವಿಂಗಡಿಸಲು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳು ರಚನೆಗೊಂಡಿದೆ. ಹಿಂದಿನ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ 111 ವಾರ್ಡ್ ರಚನೆ ಮಾಡಲಾಗಿದೆ. ಇದು ಅತಿ ಹೆಚ್ಚು ವಾರ್ಡ್ ಹೊಂದಿರುವ...

ಗೃಹಪ್ರವೇಶಕ್ಕೂ ಮುನ್ನವೇ ವಾಲಿದ 5 ಅಂತಸ್ಥಿನ ಕಟ್ಟಡ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿಯಮ ಮೀರಿ ಕಟ್ಟಿದ್ದ ಕಟ್ಟಡವೊಂದು ವಾಲಿಕೊಂಡಿದೆ. ಈ ದೃಶ್ಯ ನೋಡಿದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೋರಮಂಗಲ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ, 750 ಚದರಡಿ ಜಾಗದಲ್ಲಿ ಕಟ್ಟಡವೊಂದನ್ನು ನಿರ್ಮಿಸಲಾಗಿತ್ತು. ನೆಲಮಹಡಿ ಸೇರಿ 5 ಅಂತಸ್ತುಗಳ ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಈ ಕಟ್ಟಡದ ಗೃಹಪ್ರವೇಶ ಇನ್ನೂ ಆಗಿಲ್ಲ. ಚಿಕ್ಕಪುಟ್ಟ ಕೆಲಸಗಳು ಇನ್ನೂ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img