Tuesday, December 23, 2025

Greater Bengaluru Integrated Suburban Project

ಬಿಡದಿ ಟೌನ್‌ ಶಿಪ್‌ಗೆ ವಿರೋಧಿಸಿದ ಸಂಸದ : ರೈತರ ಹಿತಕ್ಕಾಗಿ ಸಿಎಂಗೆ ಪತ್ರ..

ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್.‌...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img