ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...