www.karnatakatv.net : ಮಹಾಮಾರಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರೊದ್ರಿಂದ ಕಾಲೇಜು ಪ್ರಾರಮಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಾಯ್ತು, ಮತ್ತು ಅನ್ ಲಾಕ್ 3.0 ಜಾರಿಗೊಳಿಸಲಾಗಿದೆ, ರಾಜ್ಯ ಸರ್ಕಾರವು ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...