Hassan News :ಹಾಸನದಲ್ಲಿ ಗಹೃಲಕ್ಷ್ಮೀ ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್ ಬಂದೊದಗಿದೆ. ಮೊದಲ ದಿನವೇ ಯೋಜನೆಗೆ ಸರ್ವರ್ ಕಂಟಕ ಎದುರಾಗಿದೆ. ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ಹಾಸನ ನಗರದ ನಗರಸಭೆ ಆವರಣದಲ್ಲಿರೋ ಸೆಂಟರ್ ನಲ್ಲಿ ಸರ್ವರ್ ಸಮಸ್ಯೆ ಕಂಡು ಬಂದು ಬೆಳಗ್ಗೆಯಿಂದ ಸಿಬ್ಬಂದಿಗಳು ಕೇವಲ ಆರು ಅಪ್ಲಿಕೇಶನ್ ಮಾತ್ರ ಹಾಕಿದ್ದಾರೆ. ಈ ಕಾರಣದಿಂದ ಬೆಳಗ್ಗಿನಿಂದಲೇ ನಿಂತಲ್ಲೇ...
State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು...
State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು.
ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...