Wednesday, December 24, 2025

`Grilahakshmi Scheme`

ಸತ್ತ ಮಹಿಳೆಯರಿಗೂ ಗೃಹಲಕ್ಷ್ಮಿ ಹಣ ಜಮೆ

ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪೈಕಿ 1,44,056 ಮಂದಿ ಮೃತಪಟ್ಟ ಬಳಿಕವೂ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ಸುಮಾರು 7.68 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ....

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img