Monday, August 17, 2026

`Grilahakshmi Scheme`

ಸತ್ತ ಮಹಿಳೆಯರಿಗೂ ಗೃಹಲಕ್ಷ್ಮಿ ಹಣ ಜಮೆ

ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪೈಕಿ 1,44,056 ಮಂದಿ ಮೃತಪಟ್ಟ ಬಳಿಕವೂ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ಸುಮಾರು 7.68 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ....

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img