Tuesday, June 30, 2026

grocery price rise Bengaluru

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು ಸಜ್ಜಾಗಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ರಫ್ತು ಪ್ರಮಾಣದಲ್ಲಿನ ಏರಿಕೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಬೆಲೆ ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರೊಂದಿಗೆ ಇಂಧನ, ಆಟೋ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img