Saturday, July 4, 2026

Grocery

ವಿಕಲಚೇತನ ಕಲಾವಿದರ ತಂಡ ಹಾಗೂ ಸ್ಲಂ ಸಮಿತಿಯ ಕಾರ್ಯಕರ್ತರಿಗೆ ದಿನಸಿ ಕಿಟ್ಟ ವಿತರಣೆ..!

www.karnatakatv.net :ತುಮಕೂರು : ಜಿಲ್ಲೆಯ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ದಾನಿಗಳ ಸಹಕಾರದೊಂದಿಗೆ ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ಮರಣ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಜನಾ ಹಾಡುಗಳನ್ನು ಹಾಡುತ್ತಾ ಜೀವನ ಸಾಗಿಸುತ್ತಿರುವ ವಿಕಲಚೇತನ ಕಲಾವಿದರ ತಂಡಕ್ಕೆ ಹಾಗೂ ತುಮಕೂರು ಸ್ಲಂ ಸಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ದಿನಸಿ ಕಿಟ್ಟನ್ನು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img