Friday, June 19, 2026

grops

ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img