Saturday, September 19, 2026

groundnut

ಶೇಂಗಾದ ಕಾಳುಗಳಿಂದ ತಯಾರಾದ ಶಿವಲಿಂಗ “ಸಿರಿಧಾನ್ಯ”

ಕಲಬುರಗಿ: ಶರಣಬಸಪ್ಪ ಅಪ್ಪರ ನಾಡು ಕಲಬುರಗಿ, ಮಹಾಶಿವರಾತ್ರಿ (Mahashivaratri) ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ವಿವಿಯ ಅಮೃತ ಸರೋವರ ಆವರಣದಲ್ಲಿ ಈ ಬಾರಿಯೂ ಆಕರ್ಷಕ ಬೃಹತ್ ಶಿವಲಿಂಗವು ದರ್ಶನಕ್ಕೆ ಸಿದ್ಧವಾಗಿದೆ. ಕಲಬುರಗಿಯ ಬ್ರಹ್ಮಕುಮಾರಿ ಆಶ್ರಮ ಸಾರ್ವಜನಿಕರನ್ನು ಆಧ್ಯಾತ್ಮದ ಕಡೆಗೆ ಸೆಳೆಯಲು ಪ್ರತಿವರ್ಷ ಮಹಾಶಿವರಾತ್ರಿಯಂದು ವಿಭಿನ್ನ ಹಾಗೂ ವಿಷೇಶವಾಗಿ ಆಚರಿಸುತ್ತ ಬಂದಿದೆ. ಅದರಂತೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img