Wednesday, January 21, 2026

Group

ದಿಕ್ಕುಪಾಲಾದ ‘ಕೈ` ಪಡೆ

teerthahalli ತೀರ್ಥಹಳ್ಳಿ ಕ್ಷತ್ರದಿಂದ ಮೂರು ಅಭ್ಯರ್ಥಿಗಳು ಕಾಂಗ್ರೇಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅರ್ಜಿ ಹಾಕಿದ್ದಾರೆ.ತೀರ್ಥಹಳ್ಳಿಯಲ್ಲಿ ಎರಡು ಬಣಗಳಿವೆ ಎಂದು ಚರ್ಚಿ ಅಗುತ್ತಿದೆ. ಇನ್ನ ಮುಂದೆ ಈ ರೀತಿ ಆಗುವುದು ಬೇಡ ಎಲ್ಲಾರು ಒಟ್ಟಾಗಿ ಕೆಲಸ ಮಾಡೋಣ ಎಂದು ಸಮನ್ವಯ ಸವಿತಿ ರಚಿಸಿ ಇಬ್ಬರು ಮುಖಂಡರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಎಂದು ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ...

ಕಾರು ಹಾಯಿಸಿ ಹಲ್ಲೆ

bengalore news ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...

ಯಾವ ಬ್ಲಡ್ ಗ್ರೂಪ್ ನವರು ಯಾವ ಆಹಾರವನ್ನು ತಿನ್ನಬೇಕು ಎಂದು ನಿಮಗೆ ತಿಳಿದಿದೆಯೇ..?

Health: ಆಹಾರದಲ್ಲಿ ಹೇರಳವಾಗಿರುವ ವಿವಿಧ ಪ್ರೋಟೀನ್ಗಳು, ಲೆಕ್ಟಿನ್ಗಳು, ರಕ್ತ ಮತ್ತು ಕರುಳಿನ ಒಳಪದರದ ಮೇಲೆ ಪರಿಣಾಮ ಬೀರುತ್ತವೆ. ಅದಕ್ಕಾಗಿಯೇ ಕೆಲವು ರೀತಿಯ ಆಹಾರಗಳು ಕೆಲವು ಜನರ ಮೇಲೆ ಒಂದು ರೀತಿಯಲ್ಲಿ ಮತ್ತು ಇತರರಿಗೆ ಇನ್ನೊಂದು ರೀತಿಯಲ್ಲಿ ಪರಿಣಾಮ ಬೀರುತ್ತವೆ. ಒಬ್ಬ ವ್ಯಕ್ತಿ ಒಂದೊಂದು ರೀತಿಯ ಡಯಟ್ ಅನುಸರಿಸಿ ತೂಕ ಇಳಿಸಿಕೊಂಡರೆ, ಮತ್ತೊಬ್ಬರು ಅದೇ ಡಯಟ್ ಅನುಸರಿಸಿ...

ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ..!

www.karnatakatv.net: ಭಾರತೀಯ ಸಮಾಜ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ಸುಹೇಲ್ ದೇವ್ ಮೈತ್ರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ. ಎಸ್‌ಪಿ ಮತ್ತು ಎಸ್‌ಬಿಎಸ್‌ಪಿ ನಾಯಕರು ನಿನ್ನೆ ಮೌದಲ್ಲಿ ವೇದಿಕೆ ಹಂಚಿಕೊoಡಿದ್ದರು ಮತ್ತು 2022ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದವು. ಇದರ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img