Saturday, March 14, 2026

#grow loss

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img