ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಲು ಬೆಸ್ಕಾಂ ಈಗ ಅತ್ಯಂತ ಸರಳ ದಾರಿಯನ್ನು ಕಲ್ಪಿಸಿಕೊಟ್ಟಿದೆ. ಆಗಸ್ಟ್ ತಿಂಗಳ ಕರೆಂಟ್ ಬಿಲ್ನಲ್ಲಿ ಒಂದು ವಿಶೇಷ ಕೋಡ್ ಪ್ರಿಂಟ್ ಆಗಿ ಬರಲಿದ್ದು, ಇದರ ಮೂಲಕ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ಮಾಹಿತಿ ನೀಡದಿದ್ದರೆ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಅಸಲಿ ಫಲಾನುಭವಿಗಳನ್ನು ಗುರುತಿಸಲು ಇಂಧನ ಇಲಾಖೆಯು ಕಟ್ಟುನಿಟ್ಟಿನ ಸಮೀಕ್ಷೆ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...