Saturday, June 6, 2026

gruha jyothi

Siddaramaiah: ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ...

Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img