Tuesday, October 14, 2025

gruha lakshmi

ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..

Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು. ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,...
- Advertisement -spot_img

Latest News

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ...
- Advertisement -spot_img