ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ನ್ಯೂಸ್. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇನ್ನಷ್ಟು ಲಾಭ ತಂದುಕೊಡುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಈ ಸೊಸೈಟಿಯನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದರು. ಬೆಂಗಳೂರಿನ ಡಾ. ಬಾಬು...
ತುಮಕೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತರಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಈ ಶಂಕಾಸ್ಪದ ಖಾತೆಗಳಿಗೆ ಸಹ ಯೋಜನೆಯ ಹಣ ಜಮೆಯಾಗುತ್ತಿದೆಯೇ ಎಂಬುದನ್ನು ತಕ್ಷಣವೇ ಪರಿಶೀಲಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದ್ದಾರೆ.
ಶುಕ್ರವಾರ ತುಮಕೂರಿನ ಜಿಲ್ಲಾ ಪಂಚಾಯತ್...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....