Wednesday, June 18, 2025

gruha laxmi

Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉದ್ಗಾಟಿಸಲಿದ್ದು ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯವನರು ರಾಹುಲ್ ಗಾಂಧಿಯನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು . ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ...

Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...

Bribe borrowing- ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದು ಅರ್ಜಿ ಸಲ್ಲಿಕ್ಕೆ…..ದಾಳಿ ಮಾಡಿದ ಅಧಿಕಾರಿಗಳು ಆಪರೇಟರ್ ಎಸ್ಕೇಪ್…

ಹುಬ್ಬಳ್ಳಿ: ಗೃಹಲಕ್ಷ್ಮೀ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತೈಬಾ ಸೇವಾ ಕೇಂದ್ರದ ಬಾಗಿಲು ಮುಚ್ಚಿಸಿದ ಘಟನೆ ಹುಬ್ಬಳ್ಳಿಯ ಆಯೋದ್ಯಾನಗರದಲ್ಲಿರುವ ಚೈತನ್ಯ ನಗರದಲ್ಲಿ ನಡೆದಿದೆ. ಸೇವಾಸಿಂಧು ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶಿಲ್ದಾರ ಕೆ ಆರ್ ಪಾಟೀಲ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img