Wednesday, January 21, 2026

#gruhajyothi

Aadhar card : ನಾಯಕನಹಟ್ಟಿ ನಾಡಕಚೇರಿ ಆಧಾರ್ ನೊಂದಣಿಗೆ ಮುಗಿಬಿದ್ದ ಜನತೆ…

ಚಿತ್ರದುರ್ಗ: ಸರ್ಕಾರದ ಅನ್ನಭಾಗ್ಯ. ಗೃಹಲಕ್ಷ್ಮಿ .ಗೃಹಜೋತಿ .ಮುಂತಾದ ಯೋಜನೆಗಳಿಗೆ ಆಧಾರ್ ನೋಂದಣಿ ಬಹು ಮುಖ್ಯವಾದ ಕಾರಣ ನಾಡಕಛೇರಿ ಮುಂಬಾಗದಲ್ಲಿ ಸರದಿ ಸಾಲಿನಲ್ಲಿ ಗರ್ಭಿಣಿಯರು ಮಕ್ಕಳು ವೃದ್ಧರು ಪರದಾಡುತ್ತಿರುವ ದೃಶ್ಯ ಇಂದು ಕಂಡುಬಂದಿತು. ನಾಡ ಕಚೇರಿಯ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದರೂ ಕೂಡ ಈ ಸಮಸ್ಯೆ ಬಗೆಹರಿಯುತ್ತಿಲ್ಲ. ಜನ ಗೊಂದಲಕ್ಕೆ ಬಿದ್ದು ಆತುರದಲ್ಲಿ ನಾಡಕಚೇರಿಗೆ ಬರುತ್ತಿದ್ದಾರೆ. ಶಕುಂತಲಾ...

Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img