ಚಿತ್ರದುರ್ಗ: ಸರ್ಕಾರದ ಅನ್ನಭಾಗ್ಯ. ಗೃಹಲಕ್ಷ್ಮಿ .ಗೃಹಜೋತಿ .ಮುಂತಾದ ಯೋಜನೆಗಳಿಗೆ ಆಧಾರ್ ನೋಂದಣಿ ಬಹು ಮುಖ್ಯವಾದ ಕಾರಣ ನಾಡಕಛೇರಿ ಮುಂಬಾಗದಲ್ಲಿ ಸರದಿ ಸಾಲಿನಲ್ಲಿ ಗರ್ಭಿಣಿಯರು ಮಕ್ಕಳು ವೃದ್ಧರು ಪರದಾಡುತ್ತಿರುವ ದೃಶ್ಯ ಇಂದು ಕಂಡುಬಂದಿತು. ನಾಡ ಕಚೇರಿಯ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದರೂ ಕೂಡ ಈ ಸಮಸ್ಯೆ ಬಗೆಹರಿಯುತ್ತಿಲ್ಲ. ಜನ ಗೊಂದಲಕ್ಕೆ ಬಿದ್ದು ಆತುರದಲ್ಲಿ ನಾಡಕಚೇರಿಗೆ ಬರುತ್ತಿದ್ದಾರೆ.
ಶಕುಂತಲಾ...
ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ?
ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...