Wednesday, January 21, 2026

gruhalakshmi

ಗೃಹಲಕ್ಷ್ಮೀಯರಿಗೆ ನವೆಂಬರ್19ರಿಂದ ಸಾಲ ಸೌಲಭ್ಯ

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ಸಿಗುತ್ತಿದ್ದು, ನವೆಂಬರ್‌ 19ರಂದು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ. ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು, ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಭೇಟಿಯಾಗಿದ್ರು. ಈ ವೇಳೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ...

KARNATAKA: ರಾಜ್ಯದ ಗೃಹಲಕ್ಷ್ಮಿ ಜಿಲ್ಲೆ! ಅಂಗಡಿ ತೆರೆದ ಮಹಿಳೆ!

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...

ಗೃಹಲಕ್ಷ್ಮೀ ಹಣದಿಂದ ಖಾರಪುಡಿ ತಯಾರಿಸುವ ಮಷಿನ್ ಖರೀದಿಸಿದ ಮಹಿಳೆ

Political news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಹಲವು ಗ್ಯಾರಂಟಿಗಳನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಗ್ಯಾರಂಟಿಯಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾಾವಿರ ಹಣ ಸಿಗುತ್ತದೆ. ಹೀಗೆ ಸಿಕ್ಕ ಹಣವನ್ನು ಕೂಡಿಸಿ, ಹಲವರು ತಮ್ಮ ಆರೋಗ್ಯಕ್ಕಾಗಿ ಔಷಧಿ, ಮಕ್ಕಳ ಫೀಸ್, ಮನೆಗೆ...

ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ- ಯಾವಾಗ ಬರುತ್ತೆ ಗೊತ್ತಾ?

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಆದ್ರೆ, ಜೂನ್, ಜುಲೈ ತಿಂಗಳ ಹಣ ಮಹಿಳೆಯರಿಗೆ ಖಾತೆಗಳಿಗೆ ಜಮೆ ಆಗಿರಲಿಲ್ಲ. ಹೀಗಾಗಿ, ಯೋಜನೆ ಬಗ್ಗೆ ಸಾಕಷ್ಟು ವದಂತಿಗಳ ಹಬ್ಬಿದ್ದವು. https://youtu.be/dDyhJCHA9ik?feature=shared ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿದೆ ಎಂದಿದ್ದಾರೆ. ಗುರುವಾರವೇ ಎರಡು...

ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್

Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....

ತೆರಿಗೆ ಕಟ್ಟುವವರಿಗೆ ಕಾಂಗ್ರೇಸ್ ನ ಉಚಿತ ವಿದ್ಯುತ್, ರೂ ೨೦೦೦ ಇಲ್ಲ

politicak news ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img