Friday, April 18, 2025

Gruhalakshmi scheme

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img