Wednesday, October 22, 2025

GruhaLakshmiScheme

ದೀಪಾವಳಿಗೆ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆ ಆದ್ರೆ ಎಲ್ಲರ ಖಾತೆಗೆ ಬಂದಿಲ್ಲ!

ದೀಪಾವಳಿ ಹಬ್ಬದ ಹಿನ್ನೆಲೆ, ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹಣ ಪಾವತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಜುಲೈ ತಿಂಗಳ...

ಜುಲೈ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಡೇಟ್ ಫಿಕ್ಸ್ !

ರಾಜ್ಯದ ಸಾವಿರಾರು ಮಹಿಳೆಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ಹೌದು ಮಹಿಳೆಯರು ನಿರೀಕ್ಷಿಸುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಘೋಷಣೆಯೊಂದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಗೃಹಲಕ್ಷ್ಮಿಯರಿಗೆ ಬಂಪರ್ – ಗೃಹಲಕ್ಷ್ಮಿ ಸಂಘದಲ್ಲಿ 5 ಲಕ್ಷ ರೂ. ಸಾಲ ಸಿಗುತ್ತೆ!

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭಾಗ್ಯ ಸಿಕ್ಕಿದೆ. ಶೂರಿಟಿ ಇಲ್ಲದೆ ಬಡ್ಡಿದರ ಕಡಿಮೆ ಇರುವ ಸಾಲ ಸೌಲಭ್ಯವನ್ನು ಪರಿಚಯಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಂತಹದೊಂದು ಅವಕಾಶ ನೀಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ₹5 ಲಕ್ಷವರೆಗೆ ಶೂರಿಟಿ ಇಲ್ಲದ ಸಾಲ ಸಿಗುವ ಅವಕಾಶ ಇದೆ. ಮಹಿಳೆಯರು ಶ್ರಮದಿಂದ, ತಮ್ಮದೇ ಆದ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img