Tuesday, August 5, 2025

gruhalax

Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img