Tuesday, August 4, 2026

gruhalaxmi projecct

Gruhalaxmi-ಗೃಹಲಕ್ಷ್ಮಿ ಯೋಜನೆಗೆ ನಾಯಕನಹಟ್ಟಿಯಲ್ಲಿ ಚಾಲನೆ..!

ನಾಯಕನಹಟ್ಟಿ :   ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರದ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಅನುಷ್ಠಾನಗೊಳಿಸಿದ್ದಾರೆ. ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು. ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ...

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

ಮೈಸೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ  ಯೋಜನೆಗ ಕ್ಷಣಗಣನೆ ಶುರುವಾಗಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅಮೃತ ಹಸ್ತದಿಂದ  ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ರಾಹುಲ್ ಗಾಂಧಿಯವರು ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ  ರಾಹುಲ್ ಗಾಂಧಿಯವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ಧಾಣದಲ್ಲಿ ಬಂದು ಇಳಿಯಲಿದ್ದು ಅವರನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ ಹಾಗೂ ರಾಜ್ಯದ ಮಹಿಳೆಯರು ರಾಹುಲ್ ಗಾಂಧಿಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img