www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...
ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...