ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್ ಮಾಡುವಂತೆ ಬೋರ್ಡ್ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್ ಬರುತ್ತಿರುವುದಕ್ಕೆ ಶಾಕ್ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್ನವರಿಗೆ ಕೋಟಿ...
ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್ಟಿಯಿಂದ ದೇಶದಲ್ಲಿ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...