ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ.
ಜಿಎಸ್ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...
ಸರ್ಕಾರದ ನಿರ್ಧಾರದಂತೆ, ಸೆಪ್ಟೆಂಬರ್ 22ರಿಂದ ವಾಹನಗಳು ಹಾಗೂ ಬಿಡಿಭಾಗಗಳ ಮೇಲೆ ಜಿಎಸ್ಟಿ ಶೇ. 28 ಇಳಿಕೆಯಾಗಲಿದೆ. ಈ ಇಳಿಕೆಯನ್ನು ಗ್ರಾಹಕರಿಗೆ ನೇರ ಲಾಭವಾಗುವಂತೆ ಎಲ್ಲಾ ಆಟೋಮೊಬೈಲ್ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಮಾರುತಿ ಸುಜುಕಿಯ ಕಾರುಗಳ ಬೆಲೆ 1.29 ಲಕ್ಷ ರೂವರೆಗೆ ಇಳಿಕೆಯಾಗಲಿದೆ. ಆಡಿ ಕಾರುಗಳ ಬೆಲೆ 10 ಲಕ್ಷ ರೂವರೆಗೆ ಇಳಿಯಲಿದೆ. ಮರ್ಸಿಡೆಸ್ ಬೆಂಜ್ ಮತ್ತು...
ಹೊಸ ಜಿಎಸ್ಟಿ ದರಗಳು ನವರಾತ್ರಿಗೂ ಮುನ್ನ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಆದರೆ, ಮಹೀಂದ್ರಾ & ಮಹೀಂದ್ರಾ ಕಂಪನಿ ತನ್ನ ಗ್ರಾಹಕರಿಗೆ ವಿಶೇಷ ಸರ್ಪ್ರೈಸ್ ನೀಡಿದೆ. ಜಿಎಸ್ಟಿ ಇಳಿಕೆಯ ಲಾಭವನ್ನು ಕಾಯದೆ, ಸೆಪ್ಟೆಂಬರ್ 6ರಿಂದಲೇ ತಮ್ಮ ಎಲ್ಲಾ ಐಸಿಇ ವಾಹನಗಳ ಬೆಲೆಯಲ್ಲಿ ಭಾರೀ ಕಡಿತವನ್ನು ಘೋಷಿಸಿದೆ.
ಈ ಹೊಸ ಬದಲಾವಣೆಯಿಂದ ಗ್ರಾಹಕರು ಈಗ ಮಹೀಂದ್ರಾ...
ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಇಳಿಕೆ ಮೂಲಕ, ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಆದರೆ, ಕರ್ನಾಟಕ ರಾಜ್ಯದ ಬೊಕ್ಕಸಕ್ಕೆ ಜಿಎಸ್ಟಿ ಹೊಡೆತದ ಆತಂಕ ಎದುರಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ದರ ಸರಳೀಕರಣ ವ್ಯವಸ್ಥೆ ಪ್ರಸ್ತಾವನೆಯಿಂದ,...
ಕೇಂದ್ರ ಸರ್ಕಾರ ದೇಶದ ಮಿಡ್ಲ್ ಕ್ಲಾಸ್ ಜನರಿಗೆ, ನವರಾತ್ರಿಯ ಬಿಗ್ ಗಿಫ್ಟ್ ನೀಡಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ, ಜಿಎಸ್ಟಿ ತೆರಿಗೆ ಸ್ಲ್ಯಾಬ್ಗಳನ್ನು 4ರಿಂದ 2ಕ್ಕೆ ಇಳಿಕೆ ಮಾಡಿದೆ. ಸೆಪ್ಟೆಂಬರ್ 22ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 3ರಂದು, ಸರಕು ಮತ್ತು...
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್ ಮಾಡುವಂತೆ ಬೋರ್ಡ್ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್ ಬರುತ್ತಿರುವುದಕ್ಕೆ ಶಾಕ್ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್ನವರಿಗೆ ಕೋಟಿ...
ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್ಟಿಯಿಂದ ದೇಶದಲ್ಲಿ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...