ಜಿಎಸ್ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ.
ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...
ದೀಪಾವಳಿ ಹಬ್ಬದ ವೇಳೆಗೆ ಸರಕು ಮತ್ತು ಸೇವಾ ತೆರಿಗೆ ಅಂದ್ರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಕಾರುಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮಹತ್ವದ ಘೋಷಣೆ ಮಾಡಿದ್ದು, ಜಿಎಸ್ಟಿ ಪರಿಷ್ಕರಣೆ ಪ್ರಸ್ತಾಪಗಳು ಚರ್ಚೆಗೆ ಒಳಪಡುತ್ತವೆ ಎಂದು...
ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್ಟಿ ಪಡೆದು ನೋಟಿಸ್ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್ಟಿ ನೋಟಿಸ್ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...