Friday, September 11, 2026

GST Rate Revision

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img