ನವರಾತ್ರಿಯ ಮೊದಲ ದಿನದಿಂದಲೇ ಕೇಂದ್ರ ಸರ್ಕಾರ ಜಾರಿ ಮಾಡಿದ ಜಿಎಸ್ಟಿ ದರ ಇಳಿಕೆಯ ಪರಿಣಾಮವಾಗಿ ದೇಶದಾದ್ಯಂತ ಖರೀದಿ ಜ್ವರ ಏರಿಕೆಯಾಗಿದೆ. ಕಾರು, ಫ್ರಿಜ್, ಟಿವಿ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ವಿಶೇಷವಾಗಿ, ಕಾರು ಖರೀದಿಗೆ ಗ್ರಾಹಕರು ಮುಗಿ ಬಿದ್ದಿದ್ದು, ಹಬ್ಬದ ಖರೀದಿ ಭಾವನೆಗೆ ಹೊಸ GST...
ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಜಿಎಸ್ ಟಿ ಸುಧಾರಣಾ ಕ್ರಮ ದೇಶದ ತೆರಿಗೆ ವ್ಯವಸ್ಥೆಗೆ ದೊಡ್ಡ ಬದಲಾವಣೆ ತಂದಿದೆ. ಈಗಾಗಲೇ ಇದ್ದ ನಾಲ್ಕು ಜಿಎಸ್ ಟಿ ಸ್ಲ್ಯಾಬ್ಗಳನ್ನು ಸರಳಗೊಳಿಸಿ ಎರಡು ಮುಖ್ಯ ಸ್ಲ್ಯಾಬ್ಗಳಿಗೆ ಇಳಿಸಲಾಗಿದೆ. ಇಂದಿನಿಂದ ಶೇ. 5 ಮತ್ತು ಶೇ. 18 ಎಂಬ ಎರಡು ದರಗಳಷ್ಟೇ ಜಾರಿಯಲ್ಲಿರುತ್ತವೆ. ಇದಕ್ಕೆ ಹೆಚ್ಚುವರಿಯಾಗಿ, ಐಷಾರಾಮಿ ಹಾಗೂ...
ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...
ಜಿಎಸ್ಟಿ ಸರಳೀಕರಣದಿಂದ ರಾಜ್ಯಕ್ಕೆ 15,000 ರಿಂದ 20,000 ಕೋಟಿ ರೂ. ನಷ್ಟ ಸಂಭವಿಸುವುದಾಗಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಈ ಲಾಭವನ್ನು ಬಳಕೆದಾರರಿಗೆ ತಲುಪಿಸದೇ ವ್ಯಾಪಾರಿಗಳು ಮತ್ತು ಉದ್ಯಮಿಗಳು ದುರುಪಯೋಗ ಮಾಡಿಕೊಳ್ಳದಂತೆ ತಡೆಯಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...
ದೀಪಾವಳಿ ಹಬ್ಬದ ವೇಳೆಗೆ ಸರಕು ಮತ್ತು ಸೇವಾ ತೆರಿಗೆ ಅಂದ್ರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಕಾರುಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮಹತ್ವದ ಘೋಷಣೆ ಮಾಡಿದ್ದು, ಜಿಎಸ್ಟಿ ಪರಿಷ್ಕರಣೆ ಪ್ರಸ್ತಾಪಗಳು ಚರ್ಚೆಗೆ ಒಳಪಡುತ್ತವೆ ಎಂದು...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....