ದೇಶದಲ್ಲಿ ತೆರಿಗೆ ಸುಧಾರಣೆಗಾಗಿ 8 ವರ್ಷಗಳ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಲಾಗಿತ್ತು. ಜಿಎಸ್ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಈಗ ಕೇಂದ್ರ ಸರಕಾರ ಮುಂದಾಗಿದೆ. ಈಗಿನ ನಾಲ್ಕು ಜಿಎಸ್ಟಿ ಸ್ಲ್ಯಾಬ್ಗಳ ಬದಲಿಗೆ ಎರಡು ಸ್ಲ್ಯಾಬ್ಗಳ ವ್ಯವಸ್ಥೆ ತರಲು ನೀಡಿರುವ ಪ್ರಸ್ತಾಪಕ್ಕೆ ಸಚಿವರ ಗುಂಪು ಅನುಮೋದನೆ ನೀಡಿದೆ. ಈ ಮೂಲಕ ಜಿಎಸ್ಟಿ 2.0...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....