Friday, June 20, 2025

GT Devegowda

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

ಪ್ರತಾಪ್ ಸಿಂಹ ನಿನಗೆ ತಾಕತ್ತಿದ್ರೆ ಡಿಸಿ ವರ್ಗಾವಣೆ ಮಾಡಿಸು

ಮೈಸೂರು : ಮೈಸೂರಿನಲ್ಲಿ ಕೋವಿಡ್ ಕೂಡ ಜೋರಾಗಿದೆ ಹಾಗೆಯೇ ರಾಜಕಾರಣದ ಜಿದ್ದಾಜಿದ್ದಿ ಸಹ ಜೋರಾಗಿ ನಡೀತಿದೆ. ಮೈಸೂರಿನಲ್ಲಿ ಅಧಿಕಾರಿಗಳು ಈ ಹಿಂದೆ ಇದ್ದಂತ ಡಿಸಿ ಶಿಖಾ, ಅಭಿರಾಮ್ ರೀತಿ ಕೆಲಸ ಮಾಡಬೇಕು ಅಂತ ಹೇಳಿಕೆ ಕೊಡುವ ಮೂಲಕ ಪ್ರಸ್ತುತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

Sandalwood News: ”ಲಕ್ಷ್ಮೀ ನಿವಾಸ” ತೊರೆದ ಶ್ವೇತಾ: ನಟಿ ನೀಡಿದ ಕಾರಣವೇನು..?

Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್‌ನಿಂದ ಆಚೆ...
- Advertisement -spot_img