ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...