Saturday, July 11, 2026

GTD

ದಲಿತರಿಗೆ GTD ಅವಮಾನ!? ಭೀಮ್ ಸೇನೆ ಆರೋಪ

ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img