Wednesday, August 5, 2026

gtdevegowda

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

G.T.Devegowda : ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಜೆಡಿಎಸ್ ಶಾಸಕ…?!

Political News: ವಿಧಾನಸಭೆಯಲ್ಲಿ ನಿರಂತರ ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮೇಲಿಂದ ಮೇಲೆ ಚರ್ಚೆಗಳಾಗುತ್ತಿದ್ದು ಇದೀಗ ಮತ್ತೆ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಮಾತನಾಡಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img