Friday, August 28, 2026

gtruhalaxmi

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img