Tuesday, October 14, 2025

guarantee scheme

ಗೃಹಲಕ್ಷ್ಮಿಯಿಂದ ವಾಷಿಂಗ್ ಮಷಿನ್‌ : ಮಹಿಳೆ ಸಂಭ್ರಮಕ್ಕೆ ಸಿಎಂ ಸಂತಸ

ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದು ಆಗಿರುವ ಗೃಹಲಕ್ಷ್ಮಿ ಯೋಜನೆ ಸತತವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದು, ಇದೀಗ ರಾಮನಗರ ಜಿಲ್ಲೆಯ ಬಿ.ಕೆ. ತುಳಸಿ ಎಂಬ ಮಹಿಳೆಯೊಬ್ಬರ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತುಳಸಿ ಅವರು ಪಡೆದ ಏಳು ತಿಂಗಳ ಗೃಹಲಕ್ಷ್ಮಿ ಹಣವನ್ನು ಸೇರಿಸಿ, ಮಹಾನವಮಿ ದಿನವಂದು ಹೊಸ ವಾಷಿಂಗ್ ಮಷಿನ್‌ ಖರೀದಿಸಿ, ಆಯುಧ ಪೂಜೆ ವೇಳೆ...

ಗೃಹಲಕ್ಷ್ಮೀಗಾಗಿ ಸರ್ಕಾರದಿಂದ ಕೋಟಿ ಕೋಟಿ ಖರ್ಚು!!

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ, ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಂತೆ, ಮನೆಯ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ನೀಡಲಾಗ್ತಿದೆ. ಗ್ಯಾರಂಟಿ ಯೋಜನೆಯು ಗೃಹಿಣಿಯರ ಮನ ಗೆದ್ದಿದ್ದು, 2023ರಿಂದ ಇಲ್ಲಿಯವರೆಗೆ 20 ಕಂತುಗಳಲ್ಲಿ ಹಣ ನೀಡಲಾಗಿದೆ. ಇಲ್ಲಿಯವರೆಗೆ 47 ಸಾವಿರದ 487.90 ಕೋಟಿ ವೆಚ್ಚ ಭರಿಸಲಾಗಿದೆ. ಒಟ್ಟು 1.24 ಕೋಟಿ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...

Water Price Hike: ಬೆಂಗಳೂರಿಗರಿಗೆ ಮತ್ತೊಂದು ಶಾಕ್: ನೀರಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಗ್ಯಾರಂಟಿ ಯೋಜನೆ (guarantee scheme)ಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ (siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು (milk), ಪೆಟ್ರೋಲ್ (petrol)​, ಡೀಸೆಲ್ (diesel), ಆಸ್ತಿ ತೆರಿಗೆ ಹೆಚ್ಚಳ (property tax)ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ನೀರಿನ ದರ ಹೆಚ್ಚಳ (Water...

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img