Wednesday, August 19, 2026

guarantee schemes

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕೃಷ್ಣಪ್ಪ ತಿರುಗೇಟು – ಕಾಂಗ್ರೆಸ್ ತೊರೆದವರ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...

4,50,000 BPL ಕಾರ್ಡ್ ಗಳು ರದ್ಧು, ಗೃಹಲಕ್ಷ್ಮಿಯರಿಗೂ ಬಿಗ್ ಶಾಕ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...

ಕಾಂಗ್ರೆಸ್ 5 ಗ್ಯಾರಂಟಿ ಬಗ್ಗೆ 5 ಅಧ್ಯಯನ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳ ಪೈಕಿ, 5 ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆಗಳು, ಅಧ್ಯಯನ ವರದಿಗಳು ನಡೆದಿವೆ. ಇದೀಗ ಮತ್ತೆ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳು ಹಾಗೂ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನವೆಂಬರ್ 5ರಂದು ಈ ನಿಟ್ಟಿನಲ್ಲಿ ನಡೆಯಲಿರುವ ಅವಲೋಕನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಪ್ರತಿಷ್ಠಿತ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img