Thursday, September 17, 2026

gubbi constituency

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

ರಾಜಕೀಯ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img