Tuesday, February 10, 2026

gubbi Hospital

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img