Thursday, October 30, 2025

gubbi Hospital

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img