Sunday, September 8, 2024

gubbi shrinivas

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img