Friday, August 7, 2026

Gubbi Station

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img