Wednesday, August 6, 2025

gudibande police

ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ, ಗುಡಿಬಂಡೆ ಪಿಎಸ್ಐ ಗೋಪಾಲ ರೆಡ್ಡಿ ಅಮಾನತು ಮಾಡಿದ ಗೃಹ ಇಲಾಖೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ. https://www.youtube.com/watch?v=LuGg9cO49MI ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img