ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಡಾ. ನೇಮಿನಾಥ ತಪಕೀರೆ ಎಂಬ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾರೆ. ಆ ಡೆತ್ ನೋಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿರುವುದರಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗಮನಾರ್ಹ ಏನೆಂದರೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ...